Month: April 2023

ಕರ್ನಾಟಕ ಚುನಾವಣೆ : ನಾಳೆ ಜೆಪಿ ನಡ್ಡಾರಿಂದ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಪ್ರಣಾಳಿಕೆಯನ್ನು ಬಿಡುಗಡೆ…

ಕಾಂಗ್ರೆಸ್ 6ನೇ ಗ್ಯಾರಂಟಿ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 15 ಸಾವಿರ ರೂಗೆ ಹೆಚ್ಚಳ : ಪ್ರಿಯಾಂಕಾ ಗಾಂಧಿ ಭರವಸೆ

ಖಾನಾಪುರ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 15 ಸಾವಿರ ರೂಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಬೆಳಗಾವಿಯ ಖಾನಾಪುರ ತಾಲ್ಲೂಕು ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಅಂಜಲಿ‌ ನಿಂಬಾಳ್ಕರ್ ಪರ…

ವಿಜಯಪುರ JDS ಅಭ್ಯರ್ಥಿ ನಿವೃತ್ತಿ ; ಕೈಗೆ ಬೆಂಬಲ! : ದಳಪತಿಗಳಿಗೆ ದಂಗು

ವಿಜಯಪುರ : ವಿಜಯಪುರ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಂದೇನವಾಜ್ ಮಹಾಬರಿ ಏಕಾಏಕಿ ನಿವೃತ್ತಿ ಪ್ರಕಟಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ಘೋಷಿಸಿ ದಳಪತಿಗಳಿಗೆ ದಂಗು ಬಡಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಕಣದಿಂದ ನಿವೃತ್ತಿ ಹೊಂದಿದ್ದಾಗಿ ಜೆಡಿಎಸ್ ಅಭ್ಯರ್ಥಿ ಬಂದೇನವಾಜ್ ಮಹಾಬರಿ…

ಪೆನ್ಸಿಲ್​​ನಲ್ಲಿ ಮೋದಿ ಕಲಾಕೃತಿ ರಚಿಸಿದ ಅಭಿಮಾನಿ; ಪ್ರಧಾನಿಗೆ ನೀಡಲು ಕಾತರ

ಮೈಸೂರು: ವಿಧಾನಸಭೆ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸದಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಅದರಂತೆ ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಮೋದಿ ಆಗಮಿಸುತ್ತಿದ್ದು, ಕೆಲವೇ ಕ್ಷಣದಲ್ಲಿ ಸಾಂಸ್ಕೃತಿಕ ನಗರಿಗೆ ಬರಲಿದ್ದಾರೆ. ಮೋದಿ…

‘ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ : ಮೋದಿ ಜೊತೆ ಓಟದ ಸ್ಪರ್ಧೆಗೆ ನಾನು ಸಿದ್ಧ’

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸಿದ್ಧರಿದ್ದರೆ ಅವರ ಜೊತೆಗಿನ ಓಟದ ಸ್ಪರ್ಧೆಗೆ ನಾನು ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಟ್ವೀಟ್  ಮಾಡಿರುವ ಸಿದ್ದರಾಮಯ್ಯ,  ಸಕ್ರಿಯ ರಾಜಕಾರಣದಿಂದ ನಾನು ದೂರ ಸರಿದಿಲ್ಲ ಎಂದಿರುವ ಅವರು ಮೋದಿಗೆ ಈ…

ತಾಂತ್ರಿಕ ದೋಷ – ಐಶಾರಾಮಿ ಕಾರನ್ನು ಕತ್ತೆ ಮೂಲಕ ಶೋರೂಂಗೆ ಎಳೆದು ತಂದ ಮಾಲೀಕ – ವಿಡಿಯೋ

  ರಾಜಸ್ಥಾನ್:‌ ದುಬಾರಿ ಹಣ ಕೊಟ್ಟು ಖರೀದಿಸಿದ ಕಾರು ಒಂದು ತಿಂಗಳಲ್ಲಿಯೇ ಬಹಳಷ್ಟು ತಾಂತ್ರಿಕ ದೋಷ ಕಂಡು ಬಂದಿದ್ದವು. ಕಾರು ಮಾಲೀಕ ಶೋರೂಂನವರ ಬಳಿ ವಿಷಯ ತಿಳಿಸಿ ತಾಂತ್ರಿಕ ದೋಷ ಸರಿಪಡಿಸುವಂತೆ ತಿಳಿಸಿದ್ದ, ಆದರೆ ಶೋರೂಂನವರು ಸಮರ್ಪಕವಾಗಿ ಸ್ಪಂದಿಸದ ಕಾರಣ ಆಕ್ರೋಶಗೊಂಡು…

ಇನ್ನೂ ಮೂರು ನಾಲ್ಕು ದಿನಗಳಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರುಗಳ ಮೇಲೆ ಐಟಿ ದಾಳಿ : ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಇನ್ನೂ ಕೆಲವೇ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಯುವ ಮುನ್ಸೂಚನೆ ಸಿಕ್ಕಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್…

ಶೆಟ್ಟರ ಗೆಲ್ಲಿಸಲು ವೀರಶೈವ ಲಿಂಗಾಯತ ಪ್ರಮುಖರ ಪ್ರತಿಜ್ಞೆ

ಹುಬ್ಬಳ್ಳಿ: ವೀರಶೈವ ಲಿಂಗಾಯತ ಸಮುದಾಯದ ವಿವಿಧ ಒಳಪಂಗಡಗಳ ಪ್ರಮುಖರು ಹು-ಧಾ ಕೇಂದ್ರ ವಿಧಾನಸಭೆ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಬೆಂಬಲ ಸೂಚಿಸಿದರು. ಕಾಂಗ್ರೆಸ್‌ ಮುಖಂಡ ಬಂಗಾರೇಶ ಹಿರೇಮಠ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವೀರಶೈವ ಲಿಂಗಾಯತ…

ಒಂದೇ ಕುಟುಂಬದ ಐವರನ್ನು ಗುಂಡಿಕ್ಕಿ ಹತ್ಯೆ

ಆಸ್ಟಿನ್‌: ಅಮೆರಿಕದ ಟೆಕ್ಸಾಸ್‌ ಪ್ರಾಂತದ ಹೂಸ್ಟನ್‌ ಸಮೀಪದ ಕ್ಲೇವ್‌ಲ್ಯಾಂಡ್‌ ಪಟ್ಟಣ ದಲ್ಲಿ ನೆರೆಮನೆಯ ವ್ಯಕ್ತಿಯೊಬ್ಬ 8 ವರ್ಷದ ಬಾಲಕ ಸೇರಿದಂತೆ ಒಂದೇ ಕುಟುಂಬದ ಐವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನಿದ್ದೆಯ ಸಮಯವಾಗಿದ್ದ ಕಾರಣ ತಮ್ಮ ಅಂಗಳದಲ್ಲಿ…

ಪರಮೇಶ್ವರ್ ತಲೆಗೆ ಕಲ್ಲು : ಕೊರಟಗೆರೆ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಕೊರಟಗೆರೆ: ಕಾಂಗ್ರೆಸ್ ಪ್ರಚಾರದ ವೇಳೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತಲೆಗೆ ಕಲ್ಲೆಸೆದ ಕಿಡಿಗೇಡಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಶನಿವಾರ ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಕೊರಟಗೆರೆ ಪಟ್ಟಣದ ಪೊಲೀಸ್ ಠಾಣೆಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿದ್ದಾರೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ…