ಒಂದು ವರ್ಷದಿಂದಲೇ ತಿರುಪತಿಗೆ ಕೆಎಂಎಫ್ ತುಪ್ಪ ಪೂರೈಸುತ್ತಿಲ್ಲ; ಬೆಲೆಯಲ್ಲಿ ರಾಜಿ ಇಲ್ಲ: ಭೀಮಾ ನಾಯ್ಕ್
ಬಳ್ಳಾರಿ: ಆಂಧ್ರ ಪ್ರದೇಶದ ಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳನ್ನು ತಯಾರಿಸಲು ‘ನಂದಿನಿ’ ಬ್ರಾಂಡ್ ತುಪ್ಪವನ್ನು ಸರಬರಾಜು ಮಾಡುತ್ತಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರು ಸೋಮವಾರ ಹೇಳಿದ್ದಾರೆ. ಒಂದು ವರ್ಷದಿಂದಲೇ ತಿರುಪತಿಗೆ ಕೆಎಂಎಫ್ ತುಪ್ಪ ಪೂರೈಸುತ್ತಿಲ್ಲ.…