Month: July 2023

ಒಂದು ವರ್ಷದಿಂದಲೇ ತಿರುಪತಿಗೆ ಕೆಎಂಎಫ್ ತುಪ್ಪ ಪೂರೈಸುತ್ತಿಲ್ಲ; ಬೆಲೆಯಲ್ಲಿ ರಾಜಿ ಇಲ್ಲ: ಭೀಮಾ ನಾಯ್ಕ್

ಬಳ್ಳಾರಿ: ಆಂಧ್ರ ಪ್ರದೇಶದ ಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳನ್ನು ತಯಾರಿಸಲು ‘ನಂದಿನಿ’ ಬ್ರಾಂಡ್ ತುಪ್ಪವನ್ನು ಸರಬರಾಜು ಮಾಡುತ್ತಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರು ಸೋಮವಾರ ಹೇಳಿದ್ದಾರೆ. ಒಂದು ವರ್ಷದಿಂದಲೇ ತಿರುಪತಿಗೆ ಕೆಎಂಎಫ್ ತುಪ್ಪ ಪೂರೈಸುತ್ತಿಲ್ಲ.…

ಲಾಲು ಪ್ರಸಾದ್ ಕುಟುಂಬದ ಸಂಸ್ಥೆಗಳ 6 ಕೋಟಿ ರೂ. ಆಸ್ತಿ ಜಪ್ತಿ

ಪಾಟ್ನಾ: ಆಪಾದಿತ ರೈಲ್ವೆ ಉದ್ಯೋಗ ಭೂ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಅವರ ಕುಟುಂಬ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ (ಜುಲೈ 31) 6 ಕೋಟಿ ರೂ.ಗೂ ಹೆಚ್ಚು…

ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಿಕೆಗಳ ಪಾತ್ರ ಅಪಾರ : ಡಾ. ಸಿದ್ದಲಿಂಗಮೂರ್ತಿ

ಭದ್ರಾವತಿ : ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಿಕೆಗಳ ಪಾತ್ರ ಅಪಾರ ಎಂದು ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ದಲಿಂಗಮೂರ್ತಿ ಹೇಳಿದರು. ಇಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ…

ನಾಳೆಯಿಂದ ನಂದಿನಿ ಹಾಲಿನ ದರ ಹೆಚ್ಚಳ : ಎನ್.ಎಚ್. ಶ್ರೀಪಾದರಾವ್

ಶಿವಮೊಗ್ಗ: ಆ.೧ ರಿಂದ ಅನ್ವಯವಾಗುವಂತೆ ನಂದಿನಿ ಹಾಲು ಮತ್ತು ಮೊಸರಿನ ಮಾರಾಟದ ದರ ಪ್ರತಿ ಲೀಟರ್‌ಗೆ ರೂ. ೩ರಂತೆ ಹೆಚ್ಚಿಸಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಖರೀದಿಸುವ ಹಾಲಿನ ದರವನ್ನು ಕೂಡ ಪರಿಷ್ಕರಿಸಿದೆ ಎಂದು ಶಿಮುಲ್ ಒಕ್ಕೂಟದ ಅಧ್ಯಕ್ಷ ಎನ್.ಎಚ್. ಶ್ರೀಪಾದರಾವ್…

ಸ್ಟಂಟ್​ ಮಾಡುತ್ತ 68ನೇ ಮಹಡಿಯಿಂದ ಬಿದ್ದು ಸಾವಿಗೀಡಾದ ಸ್ಟಂಟ್​ ಮ್ಯಾನ್ ರೆಮಿ ಲುಸಿಡಿ

ಹಾಂಗ್ ಕಾಂಗ್ : ಪ್ರಪಂಚದಾದ್ಯಂತದ ವಿವಿಧ ಗೋಪುರಗಳು ಹಾಗೂ ಗಗನಚುಂಬಿ ಕಟ್ಟಡಗಳನ್ನು ಏರಿ ಹೆಸರುವಾಸಿಯಾದ 30 ವರ್ಷದ ಫ್ರೆಂಚ್ ಡೇರ್‌ಡೆವಿಲ್ ಸ್ಟಂಟ್​ ಮ್ಯಾನ್ ರೆಮಿ ಲುಸಿಡಿ ಅವರು 68 ಮಹಡಿಗಳ ಹಾಂಗ್ ಕಾಂಗ್ ಗಗನಚುಂಬಿ ಕಟ್ಟಡದ ಮೇಲಿನಿಂದ 721 ಅಡಿ ಕೆಳಗೆ ಬಿದ್ದು…

ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿ, ವಿದೇಶದಲ್ಲಿ ಜಾಗ ಹುಡುಕ್ತಿದ್ದಾರೆ ಪ್ರಧಾನಿ ಮೋದಿ : ಲಾಲು ವ್ಯಂಗ್ಯ

ಪಾಟ್ನಾ: ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿದ್ದಾರೆ. ಹಾಗಾಗಿ ವಿದೇಶದಲ್ಲಿ ಆಶ್ರಯವನ್ನು ಹುಡುಕುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಚಿಂತಿತರಾಗಿದ್ದಾರೆ ಎಂದು…

ಶಿವಮೊಗ್ಗ : ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ಸಕಲ ಸಿದ್ದತೆಗೆ ಡಿಸಿ ಸೂಚನೆ

ಶಿವಮೊಗ್ಗ : ಆಗಸ್ಟ್ 15 ರಂದು ನಗರದ ಡಿಎಆರ್ ಕವಾಯತು ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ…

ದುಬಾರಿ ದುನಿಯಾ : ಆಗಸ್ಟ್ 1 ರಿಂದ ನಂದಿನಿ ಹಾಲು, ಹೊಟೇಲ್ ಊಟ-ತಿಂಡಿ, ಕಾಫಿ-ಟೀ ಬೆಲೆ ಏರಿಕೆ

ಬೆಂಗಳೂರು: ತರಕಾರಿ, ದವಸ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ನಾಳೆಯಿಂದ ಮತ್ತಷ್ಟು ದುನಿಯಾ ದುಬಾರಿ ಎನಿಸಲಿದೆ. ಹೊರಗಡೆ ಪ್ರಯಾಣಿಸುವಾಗ ಹಸಿವಾಯಿತೆಂದು ಹೊಟೇಲ್ ಒಳಗೆ ಕಾಲಿಟ್ಟರೆ ಜೇಬು ಭರ್ತಿಯಿಲ್ಲದೆ ಹೋದರೆ ಅರ್ಧ ಹೊಟ್ಟೆ…

ಚಿತ್ರದುರ್ಗದಲ್ಲಿ ಮೊಹರಂ ಆಚರಣೆ ವೇಳೆ ಕೊಂಡ ಹಾಯುವಾಗ ಮಗುವಿನೊಂದಿಗೆ ಬೆಂಕಿಗೆ ಬಿದ್ದ ವ್ಯಕ್ತಿ

ಚಿತ್ರದುರ್ಗ : ಮೊಹರಂ ಹಬ್ಬದ ಆಚರಣೆ ವೇಳೆ ಕೊಂಡ ಹಾಯುವಾಗ ಮಗು ಜೊತೆ ಕಾಲು ಜಾರಿ ವ್ಯಕ್ತಿ ಬಿದ್ದ ಘಟನೆ ಚಿತ್ರದುರ್ಗ ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಮೊಹರಂ ಹಬ್ಬದ ಅಂಗವಾಗಿ ಕೊಂಡ ಹಾಯಲಾಗುತ್ತಿತ್ತು. ಈ ವೇಳೆ ರಮೇಶ್ ಎಂಬ…

ಶಿವಮೊಗ್ಗ – ಆಸ್ತಿ ವಿಚಾರದ ಗಲಾಟೆ: ಚರಂಡಿಗೆ ಬಿದ್ದು ವ್ಯಕ್ತಿ ಸಾವು

ಶಿವಮೊಗ್ಗ: ಆಸ್ತಿ ವಿಚಾರದಲ್ಲಿ ನಡೆದ ತಳ್ಳಾಟ, ನೂಕಾಟದಲ್ಲಿ ವ್ಯಕ್ತಿಯೊಬ್ಬ ಚರಂಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಇಲ್ಲಿನ ವಿದ್ಯಾನಗರದಲ್ಲಿ ನಡೆದಿದೆ. ವಿದ್ಯಾನಗರದ ಐದನೇ ತಿರುವಿನಲ್ಲಿ ಬರುವ ಸುಭಾಷ್ ನಗರದಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಜ್ಞಾನೇಶ್ವರ್ ಎಂಬ 43 ವರ್ಷದ ವ್ಯಕ್ತಿ ಸಾವನ್ನಪ್ಪಿದ್ಧಾನೆ.…