Month: August 2023

ದಯಮಾಡಿ ಈ ಬಾರಿ ಪ್ರತಾಪ್ ಸಿಂಹನನ್ನು ಗೆಲ್ಲಿಸಬೇಡಿ: ಕೈಮುಗಿದು ಸಿಎಂ ಸಿದ್ದರಾಮಯ್ಯ ಕರೆ

ಮೈಸೂರು: ಈ ಬಾರಿ ಸಂಸದ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ ಎಂದು ಕೈ ಮುಗಿದು ಮನವಿ ಮಾಡಿದ ಸಿದ್ದರಾಮಯ್ಯ ವಿಡಿಯೋ ವೈರಲ್ ಆಗಿದೆ. ಮೈಸೂರಿನ ಎನ್‌ಆರ್‌ ಕ್ಷೇತ್ರದ ರಾಜೀವ್ ನಗರದಲ್ಲಿ ನೂತನ ಸರ್ಕಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ…

ಬಿಎಲ್ ಸಂತೋಷ್ ಇದ್ದ ಸಭೆಗೆ ಎಸ್ಟಿ ಸೋಮಶೇಖರ್, ಹೆಬ್ಬಾರ್, ರೇಣುಕಾಚಾರ್ಯ ಗೈರು

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಮತದಾರರ ಜಾಗೃತಿ ಅಭಿಯಾನದ ಭಾಗವಾಗಿ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಂಸದರು, ಶಾಸಕರು, ಪರಾಜಿತ ಅಭ್ಯರ್ಥಿಗಳು, ಪದಾಧಿಕಾರಿಗಳ ಸಭೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್  ನೇತೃತ್ವದಲ್ಲಿ ನಡೆಯಿತು. ಆದರೆ, ಸಭೆಗೆ…

ಮಲೆನಾಡಿಗರ ಕನಸು ನನಸು, ಶಿವಮೊಗ್ಗ ವಿಮಾನ ಹಾರಾಟ ಪ್ರಾರಂಭ

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ವಿಮಾನ ಸೇವೆ ವಿದ್ಯುಕ್ತವಾಗಿ ಆರಂಭವಾಗುವ ಮೂಲಕ ಮಲೆನಾಡಿಗರ ಬಹುವರ್ಷದ ಕನಸು ನನಸಾಗಿದೆ. ಬೆಂಗಳೂರು ನಂತರದ ಅತಿ ಉದ್ದದ ರನ್‍ವೇ ಹೊಂದಿರುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಪ್ರಾರಂಭವಾಯಿತು. ಇಂದು ಬೆಂಗಳೂರಿನಿಂದ ಮೊದಲ…

ಚಿಕ್ಕಮಗಳೂರು : ಮಳೆಯಿಲ್ಲದೆ ಎರಡು ಎಕರೆ ಈರುಳ್ಳಿ ಬೆಳೆ ನಾಶ, ಮನನೊಂದು ರೈತ ಆತ್ಮಹತ್ಯೆ

ಚಿಕ್ಕಮಗಳೂರು: ಮಳೆಯಿಲ್ಲದೆ ಈರುಳ್ಳಿ ಬೆಳೆ ಹಾನಿಯಿಂದ ಮನನೊಂದ ರೈತರೊಬ್ಬರು ತಮ್ಮ ಹೊಲದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಮೃತ ರೈತನನ್ನು ಕಡೂರು ತಾಲೂಕಿನ ಗಿರಿಯಾಪುರ ನಿವಾಸಿ ಸತೀಶ್ (49) ಎಂದು ಗುರುತಿಸಲಾಗಿದೆ. ಸತೀಶ್…

ಐಸಿಸಿ ಏಕದಿನ ವಿಶ್ವಕಪ್ : ಇಂದು ಟೀಂ ಇಂಡಿಯಾ ಪಂದ್ಯಗಳ ಟಿಕೆಟ್ ಮಾರಾಟ

ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯು ಭಾರತದಲ್ಲಿ ಅಕ್ಟೋಬರ್ 5ರಿಂದ ಆರಂಭವಾಗಲಿದೆ. ಚೆನ್ನೈ, ದೆಹಲಿ ಮತ್ತು ಪುಣೆಯಲ್ಲಿ ನಡೆಯಲಿರುವ ಭಾರತ ತಂಡದ ಪಂದ್ಯಗಳ ಟಿಕೆಟ್ ಮಾರಾಟ ಇಂದು ರಾತ್ರಿ 8 ಗಂಟೆಯಿಂದ ಪ್ರಾರಂಭವಾಗಲಿದೆ. ಟಿಕೆಟ್‌ಗಳು ಅಧಿಕೃತ ಟಿಕೆಟಿಂಗ್ ವೆಬ್‌ಸೈಟ್‌ BookMyShowನಲ್ಲಿ…

ಐಸಿಯುನಿಂದ ವಾರ್ಡ್ ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶಿಫ್ಟ್

ಬೆಂಗಳೂರು : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಐಸಿಯುನಿಂದ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಜಿ ಸಿಎಂ ಹೆಚ್.ಡಿ .ಕುಮಾರಸ್ವಾಮಿ ಅವರು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಐಸಿಯುನಿಂದ ವಾರ್ಡ್ಗೆ ಶಿಫ್ಟ್…

ನಮಾಜ್‌ ಮಾಡಲು ಬಸ್‌ ನಿಲ್ಲಿಸಿದ್ದ ಕಂಡಕ್ಟರ್‌ ಕೆಲಸದಿಂದ ವಜಾ…ಕಂಡಕ್ಟರ್‌ ಆತ್ಮಹತ್ಯೆ

ನವದೆಹಲಿ: ಪ್ರಯಾಣದ ನಡುವೆಯೇ ಕೆಲವು ಪ್ರಯಾಣಿಕರಿಗೆ ನಮಾಜ್‌ ಮಾಡುವ ನಿಟ್ಟಿನಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ ಅನ್ನು ನಿಲ್ಲಿಸಿದ್ದ ಹಿನ್ನೆಲೆಯಲ್ಲಿ ಕಂಡಕ್ಟರ್‌ ನನ್ನು ಕರ್ತವ್ಯದಿಂದ ಅಮಾನತುಗೊಳಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಈ ಬೆಳವಣಿಗೆ ನಂತರ ಬಸ್‌ ಕಂಡಕ್ಟರ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬರೇಲಿ-ದೆಹಲಿ…

ವಿದ್ಯುತ್ ಕಂಬದ ಮೇಲೆ ಮೃತಪಟ್ಟ ಎಲೆಕ್ಟ್ರೀಷಿಯನ್ : ಆಘಾತಕ್ಕೆ ಬೇರ್ಪಟ್ಟ ರುಂಡ-ಮುಂಡ

ಬಳ್ಳಾರಿ: ವಿದ್ಯುತ್ ಕೆಲಸ ಮಾಡುವ ಸಲುವಾಗಿ ವಿದ್ಯುತ್ ಕಂಬ ಏರಿದ್ದ ಖಾಸಗಿ ಎಲೆಕ್ಟ್ರೀಷಿಯನ್ ಗೆ ವಿದ್ಯುತ್ ತಂತಿ ತಗುಲಿ ರುಂಡ-ಮುಂಡ ಬೇರ್ಪಟ್ಟು ಮೃತಪಟ್ಟಿರುವ ಘಟನೆ ತಾಲೂಕು ದಮ್ಮೂರು ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತ ಯುವಕನ್ನು ಭದ್ರ ಎಂದು ಗುರುತಿಸಲಾಗಿದೆ. ಕುರುಗೋಡು ತಾಲೂಕಿನ…

ಮಟನ್ ಬಿರಿಯಾನಿ ಜೊತೆ ಗೋಮಾಂಸ : ಹೋಟೆಲ್‌ ಗೆ ಪೊಲೀಸರ ದಾಳಿ, ಇಬ್ಬರ ಬಂಧನ

ಚಿಕ್ಕಮಗಳೂರು: ನಗರದ ಎರಡು ಪ್ರತಿಷ್ಠಿತ ಹೋಟೆಲ್‌ನಲ್ಲಿ ಮಟನ್ ಬಿರಿಯಾನಿ ಜೊತೆ ಗೋಮಾಂಸ ವನ್ನು ಮಿಕ್ಸ್ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಲತೀಫ್ ಹಾಗೂ ಶಿವರಾಜ್ ಬಂಧಿತ ಆರೋಪಿಗಳು, ಚಿಕ್ಕಮಗಳೂರು ನಗರದ…

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ನ್ಯೂನ್ಯತೆ ಕಾಣುತ್ತಿಲ್ಲ – ಬಿಜೆಪಿ ಶಾಸಕ ಎಸ್. ಟಿ ಸೋಮಶೇಖರ್

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ನ್ಯೂನ್ಯತೆ ಕಾಣುತ್ತಿಲ್ಲ. ಯೋಜನೆಜಾರಿಗೆ ನನ್ನದು ಕೂಡ ಒಂದು ಅಳಿಲು ಸೇವೆ ಇರಲಿ ಎಂದು ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ತಿಳಿಸಿದರು. ಇಂದು ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ನನ್ನ ಕ್ಷೇತ್ರದಲ್ಲೂ ಯೋಜನೆ ಬಗ್ಗೆ ಮಾಹಿತಿ…