ಬಳ್ಳಾರಿ: ಮಾಜಿ ಸಚಿವ, ಶಾಸಕ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಭೇಟಿಗೆ ಇದ್ದ ನಿಷೇಧ ಅಂತ್ಯವಾಗಿದೆ. ಹೀಗಾಗಿ ರೆಡ್ಡಿಯ ತವರೂರ ವನವಾಸ ಅಂತ್ಯವಾಗಿದೆ. ಅಕ್ರಮ ಗಣಿಗಾರಿಕೆಯ ಪ್ರಮುಖ ಆರೋಪಿಯಾಗಿದ್ದ ಜನಾರ್ದನ ರೆಡ್ಡಿಯವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ […]
Month: September 2024
ಕೆಎಸ್ಆರ್ ಟಿಸಿ ಬಸ್ - ಟೆಂಪೋ ಡಿಕ್ಕಿ ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮಂಡ್ಯ: ಸಾರಿಗೆ ಬಸ್ ಹಾಗೂ ಟೆಂಪೋ ನಡುವೆ ಡಿಕ್ಕಿ ಸಂಭವಿಸಿ 30ಕ್ಕೂ ಹೆಚ್ಚು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸೋಮವಾರ (ಸೆ.30) ಮಂಡ್ಯ ನಗರದ ಹೊರವಲಯದ ಉಮ್ಮಡಹಳ್ಳಿ ಗೇಟ್ ನ ಸ್ಯಾಂಜೋ ಆಸ್ಪತ್ರೆ […]
ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಮುಂಬೈ : ಬಾಲಿವುಡ್ ಹಿರಿಯ ನಟ – ರಾಜಕಾರಣಿ ಮಿಥುನ್ ಚಕ್ರವರ್ತಿ ಅವರು ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ, ಇದು ಸಿನಿಮಾ ಕ್ಷೇತ್ರದಲ್ಲಿ ನೀಡಿರುವ ಕೊಡುಗೆಗಳಿಗಾಗಿ ನೀಡಲಾಗುವ ಅತ್ಯುನ್ನತ ಸರ್ಕಾರಿ ಗೌರವವಾಗಿದೆ. ಮೂರು […]
ಶಿವಮೊಗ್ಗ : ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ
ಶಿವಮೊಗ್ಗ: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಎಪಿಎಂಸಿ ತರಕಾರಿ ಮಾರುಕಟ್ಟೆ, ನಗರದ ಗಾಂಧಿ ಬಜಾರ್, ಲಷ್ಕರ್ ಮೊಹಲ್ಲಾದ ಏಳೆಂಟು ಅಂಗಡಿಗಳ ಮೇಲೆ ದಾಳಿ ನಡೆಸಿ ಅನುಮಾನಾಸ್ಪದ ಬೆಳ್ಳುಳ್ಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. […]
ಇಂದು ನಡೆದ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯ ಪ್ರಶ್ನೆ ಪತ್ರಿಕೆ ಲೀಕ್ ಆರೋಪ : ದೂರು ಕೊಟ್ಟ ಪರೀಕ್ಷಾರ್ಥಿ!
ಬೀದರ್ : ಇಂದು ರಾಜ್ಯಾದ್ಯಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಪರೀಕ್ಷಾರ್ಥಿಯೊಬ್ಬ ಪರೀಕ್ಷಾ ಪ್ರಾಧಿಕಾರಕ್ಕೆ ದೂರು ನೀಡಿದ್ದಾನೆ.ಈ ಕುರಿತಂತೆ […]
ಎಚ್ ಡಿಕೆಗೆ ಹಂದಿ ಪದ ಬಳಕೆ: ADGP ಬೆಲೆ ತೆರಬೇಕಾಗುತ್ತದೆ, ಕೇಡರ್ ಕಂಟ್ರೋಲ್ ಮೂಲಕ ಕ್ರಮ – ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ “ಹಂದಿ” ಪದ ಬಳಸಿ ಅವಹೇಳನ ಮಾಡಿದ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ […]
‘ಸಿಎಂ’ ಆಗಲು ಕೆಲವರು ಸಾವಿರ ಕೋಟಿ ಹಣ ಇಟ್ಕೊಂಡು ಕಾಯ್ತಿದಾರೆ : ಶಾಸಕ ಯತ್ನಾಳ್ ಹೊಸ ಬಾಂಬ್!
ದಾವಣಗೆರೆ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ವಿಪಕ್ಷಗಳು ಅಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ ಹೊಸ ಬಾಂಬ್ ಒಂದನ್ನು ಸಿಡಿಸಿದ್ದು, ಕೆಲವರು ಸಿಎಂ […]
ಚುನಾವಣಾ ಬಾಂಡ್ ಅಕ್ರಮ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿ ವೈ ವಿಜಯೇಂದ್ರ ಸೇರಿ ಹಲವರ ವಿರುದ್ಧ FIR
ಬೆಂಗಳೂರು: ಚುನಾವಣಾ ಬಾಂಡ್ (Electoral Bonds) ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, […]
ರಾಜ್ಯದ ಜನತೆಗೆ ಬಿಗ್ ಶಾಕ್ ; 10 ದಿನಗಳಲ್ಲಿ ‘ಅಡುಗೆ ಎಣ್ಣೆ’ ಬೆಲೆ ಶೇ.20ರಷ್ಟು ಹೆಚ್ಚಳ
ಬೆಂಗಳೂರು : ಕಳೆದ 10 ದಿನಗಳಲ್ಲಿ ಅಡುಗೆ ಎಣ್ಣೆಯ ಬೆಲೆ ಸುಮಾರು 20% ರಷ್ಟು ಏರಿಕೆಯಾಗಿದ್ದು, ರಾಜ್ಯದಲ್ಲಿ ಹಬ್ಬದ ಋತುವನ್ನು ಆಚರಿಸುವ ಜನರ ಮೇಲೆ ಆರ್ಥಿಕ ಒತ್ತಡವನ್ನ ಹೆಚ್ಚಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯೊಂದಿಗೆ, […]
ಹೆಲಿಕ್ಯಾಪ್ಟರ್ ಬುಕ್ ಮಾಡಿದ್ದ ದಾಸನ ಅಭಿಮಾನಿಗಳಿಗೆ ಶಾಕ್ : ಸೆ.30ಕ್ಕೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನವರು ಇಂದು ಜೈಲಿನಿಂದ ಬಿಡುಗಡೆಯಾಗುತ್ತಾರೆ. ಅವರನ್ನು ಬಳ್ಳಾರಿಯಿಂದ ಬೆಂಗಳೂರಿಗೆ ಹೆಲಿಕ್ಯಾಪ್ಟರ್ ನಲ್ಲಿ ಕರೆತರಲಾಗುತ್ತದೆ ಹಾಗಾಗಿ ಹೆಲಿಕ್ಯಾಪ್ಟರ್ ಬುಕ್ ಮಾಡಲಾಗಿತ್ತು ಎಂದು […]