ಪುಣೆ, ಮಹಾರಾಷ್ಟ್ರ: ಇಂದು ಡಿಸೆಂಬರ್ 31. ಜನವರಿ 1, 2025 ಹೊಸ ವರ್ಷವನ್ನು ಸ್ವಾಗತಿಸಲು ವಿಶ್ವದ ಎಲ್ಲೆಡೆ ಭರದ ಸಿದ್ಧತೆಗಳು ನಡೆದಿವೆ. ಎಲ್ಲ ಮಹಾನಗರಗಳಲ್ಲಿ ಹೋಟೆಲ್ಗಳು ಮತ್ತು ಪಬ್ ನಿರ್ವಾಹಕರು ಭರದ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. […]
Month: December 2024
ರಾಜ್ಯದ ಪ್ರಮುಖ ರಾಜಕಾರಣಿಗಳು ಹೊಸ ವರ್ಷವನ್ನು ಎಲ್ಲೆಲ್ಲಿ ಆಚರಿಸುತ್ತಿದ್ದಾರೆ ಗೊತ್ತಾ?
ಬೆಂಗಳೂರು: ಜನಸಾಮಾನ್ಯರು ಹೊಸ ವರ್ಷಾಚರಣೆಯನ್ನು ಆಚರಿಸುವ ವಿಧಾನವೇ ಬೇರೆ ಮತ್ತು ಗಣ್ಯರು, ಸೆಲೆಬ್ರಿಟಿ ಹಾಗೂ ರಾಜಕಾರಣಿಗಳು ಆಚರಿಸುವ ರೀತಿ ಬೇರೆ. ಉಳ್ಳವರು ಹಣವನ್ನು ನೀರಿನತೆ ಚೆಲ್ಲಿ ತಮಗಿಷ್ಟವಾಗುವ ರೀತಿಯಲ್ಲಿ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತಾರೆ. ವಿಷಯವೇನೆಂದರೆ, […]
ಹೊನ್ನಾವರದ ಶರಾವತಿ ಸೇತುವೆಯ ಮೇಲೆ ಕೆಎಸ್ಆರ್ ಟಿಸಿ ಬಸ್ – ಬೈಕ್ ಮುಖಾಮುಖಿ ಡಿಕ್ಕಿ – ಮೂವರು ಸಾವು
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆಯ ಮೇಲೆ ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ […]
ತೀರ್ಥಹಳ್ಳಿ : ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
ತೀರ್ಥಹಳ್ಳಿ: ಎಳ್ಳಮಾವಾಸ್ಯೆ ಜಾತ್ರೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವರ ದರ್ಶನ ಪಡೆದು ನಂತರ ರಥವನ್ನು ಎಳೆಯುವ ಮೂಲಕ ಪುನೀತರಾದರು. ಮಂಗಳವಾರ ರಾಮೇಶ್ವರ ದೇವಸ್ಥಾನದ ಅವರಣದಿಂದ ರಥವನ್ನು ಗಾಂಧಿಚೌಕದವರೆಗೆ ರಥಬೀದಿಯಲ್ಲಿ […]
ಹೊಸ ವರ್ಷದ ಶುಭಾಶಯ ಕೋರುವ ಲಿಂಕ್, APK ಫೈಲ್ ತೆರೆಯದಿರಿ : ಪೊಲೀಸ್ ಕಮಿಷನರ್ ಎಚ್ಚರಿಕೆ
ಮಂಗಳೂರು: ಹೊಸ ವರ್ಷದ ಶುಭಾಶಯ ಕೋರುವ ಸಂದರ್ಭವನ್ನು ಬಳಸಿ ಸೈಬರ್ ಖದೀಮರು ಹಾನಿಕಾರಕ ಲಿಂಕ್ ಹಾಗೂ APK ಫೈಲ್ಗಳನ್ನು ಕಳುಹಿಸಿ ಮೊಬೈಲ್ ಹ್ಯಾಕ್ ಮಾಡುವ ಸಾಧ್ಯತೆಯಿದೆ. ಆದ್ದರಿಂದ ಹೊಸವರ್ಷದ ಶುಭಾಶಯ ಕೋರುವ APK ಫೈಲ್, […]
ಡಿ.31ರ ಮುಷ್ಕರ ವಾಪಾಸ್ ಪಡೆದ ಸಾರಿಗೆ ಸಿಬ್ಬಂದಿ : ಮಂಗಳವಾರ ಬಸ್ ಬಂದ್ ಇಲ್ಲ
ಬೆಂಗಳೂರು: ಸಾರಿಗೆ ಮುಷ್ಕರವನ್ನು ಜಂಟಿ ಕ್ರಿಯಾ ಸಮಿತಿ ಹಿಂಪಡೆದಿದೆ. ಡಿಸೆಂಬರ್.31ರಂದು ನಡೆಸಲು ನಿರ್ಧರಿಸಿದ್ದಂತ ಪ್ರತಿಭಟನೆಯನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಮಂಗಳವಾರದಂದು ಎಂದಿನಂತೆ ಸಾರಿಗೆ ಬಸ್ಸುಗಳು ರಾಜ್ಯಾದಾದ್ಯಂತ ಸಂಚಾರ ನಡೆಸಲಿದ್ದಾವೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಾರಿಗೆ […]
ಬಿಜೆಪಿಗರು ರಾಜೀನಾಮೆ ಕೊಡು ಎಂದಾಕ್ಷಣ ಕೊಟ್ಟುಬಿಡಬೇಕೇ?: ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು
ಬೆಂಗಳೂರು: ರಾಜ್ಯಾಧ್ಯಕ್ಷರ ಹಾಗೂ ವಿರೋಧ ಪಕ್ಷದ ನಾಯಕರ ಮಾತಿಗೆ ಸ್ವಂತ BJP ಪಕ್ಷದಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ, ಹೀಗಿರುವಾಗ ನಾನು ಬಿಜೆಪಿಗರು ರಾಜೀನಾಮೆ ಕೊಡು ಎಂದಾಕ್ಷಣ ಕೊಟ್ಟುಬಿಡಬೇಕೆ!? ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು […]
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ : ಘಟನೆಯಿಂದ ಮನನೊಂದು ದೇಗುಲ ನೆಲಸಮಕ್ಕೆ ನಿರ್ಧಾರ
ಹುಬ್ಬಳ್ಳಿ : ನಗರದ ಅಯ್ಯಪ್ಪ ಮಾಲಾಧಾರಿಗಳ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಒಂಬತ್ತು ಜನರ ಪೈಕಿ ಒಬ್ಬೊಬ್ಬರೆ ಪ್ರಾಣ ಬಿಡುತ್ತಿದ್ದಾರೆ. ಹೀಗಾಗಿ ಸದ್ಯ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಈ ಮಧ್ಯೆ 22 […]
ಗುಜರಾತ್: ರಾಸಾಯನಿಕ ಘಟಕದಲ್ಲಿ ವಿಷಕಾರಿ ಅನಿಲ ಸೋರಿಕೆ, ನಾಲ್ವರು ಕಾರ್ಮಿಕರು ಸಾವು
ಭರೂಚ್: ಗುಜರಾತಿನ ಭರೂಚ್ ಜಿಲ್ಲೆಯ ದಹೇಜ್ನಲ್ಲಿರುವ ರಾಸಾಯನಿಕ ಘಟಕವೊಂದರಲ್ಲಿ ಸೋರಿಕೆಯಾದ ವಿಷಕಾರಿ ಅನಿಲವನ್ನು ಸೇವಿಸಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಗುಜರಾತ್ ಫ್ಲೋರೊಕೆಮಿಕಲ್ಸ್ […]
ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್ : ಬೈಕ್ ಸವಾರ ಸಾವು
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಗವಟೂರು ಗ್ರಾಮದ ಬಳಿ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ (65) ಮೃತ […]